ಇದೀಗ ಬಂದ ಸುದ್ದಿ : ಉಗ್ರರ ಗುಂಡಿನ ದಾಳಿ ನಡುವೆ ಕಂದನ ಕಾಪಾಡಿದ ಭಾರತೀಯ ಯೋಧ




ಜಮ್ಮು ಕಾಶ್ಮೀರದ ಸೋಪೋರ್‌ನಲ್ಲಿ ಸಿಆರ್‌ಪಿಎಫ್‌ ತಂಡದ ಮೇಲೆ ಉಗ್ರರಿಂದ ನಡೆದ ಗುಮಡಿನ ದಾಳಿಯಲ್ಲಿ ಓರ್ವ ಯೋಧ ಹಾಗೂ ಓರ್ವ ಸ್ಥಳೀಯ ವ್ಯಕ್ತಿ ಮೃತಪಟ್ಟಿದ್ದಾರೆ. ಹೀಗಿರುವಾಗ ಯೋಧನೊಬ್ಬ ಪುಟ್ಟ ಕಂದನ್ನನು ಎತ್ತಿಕೊಂಡಿರುವ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. 

ಕರಾಚಿಯಲ್ಲಿನ ಸ್ಟಾಕ್‌ ಎಕ್ಸ್‌ಚೆಂಜ್‌  ಮೇಲೆ  ನಡೆದ ದಾಳಿಯ ಹಿಂದೆ ಭಾರತದ ಕೈವಾಡ ಇದೆ ಎಂದು ಪಾಕಿಸ್ತಾನ ಆರೋಪ ಮಾಡಿತ್ತು.   ಈ ಆರೋಪಕ್ಕೆ ಯುನ್ ಸೆಕ್ಯೂರಿಟಿ ಕೌನ್ಸಿಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.  ಬಲೂಚಿಸ್ತಾನದ ನಾಲ್ವರು ಉಗ್ರರು ಸೇರಿದಂತೆ ದಾಳಿಯಲ್ಲಿ  19 ಜನ ಸಾವಿಗೀಡಾಗಿದ್ದರು.

ದೇಶದಲ್ಲಿ ಕೊರೋನಾ ಹರಡುವಿಕೆ ಯಾವಾಗ ಗರಿಷ್ಠಕ್ಕೆ ತಲುಪುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸತತ 10 ದಿನಗಳ ಕಾಲ ಕೊರೋನಾ. ಸಂಬಂಧಿ ಸಾವಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಾ ಬಂದರೆ ಆಗ ಗರಿಷ್ಠಕ್ಕೆ ತಲುಪಿದೆ ಎಂದು ಹೇಳಬಹುದು ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಸಾರ್ವಜನಿಕ ಆರೋಗ್ಯ ತಜ್ಞ ಪ್ರೊ.ಕೆ.ಶ್ರೀನಾಥ್‌ ರೆಡ್ಡಿ ಹೇಳಿದ್ದಾರೆ.

ಉಗ್ರರ ಗುಂಡಿನ ದಾಳಿ ನಡುವೆ ಭಾರತೀಯ ಯೋಧನ ಕೈಯ್ಯಲ್ಲಿ ಸುರಕ್ಷಿತ ಈ ಕಂದ! ...


Comments