ರಾಜ್ಯದ ಜನರಿಗೆ ಗುರುವಾರ ಕೆಲವು ಪ್ರಮುಖ ವಿಷಯಗಳನ್ನು ಗಮನಕ್ಕೆ ತರಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಗುರುವಾರ ಬೆಳಗ್ಗೆ 11 ಗಂಟೆಗೆ ಮಾಧ್ಯಮದ ಮೂಲಕ ಕೆಲವು ಪ್ರಮುಖ ವಿಚಾರಗಳನ್ನು ರಾಜ್ಯದ ಜನತೆಗೆ ಜನತೆಯ ಗಮನಕ್ಕೆ ತರಲಿದ್ದೇನೆ ಈ ಪ್ರತಿಕ ಸಂವಾದ ಫೇಸ್ಬುಕ್ ಹಾಗೂ ಟ್ವಿಟರ್ನಲ್ಲಿ ನೇರ ಪ್ರಸಾರವಾಗಲಿದೆ ಎಂದು ಅವರ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ತಾವು ನಡೆಸುವ ಮಾಧ್ಯಮ-ಸಂವಾದ ಸುದ್ದಿಗೋಷ್ಠಿ ಗಳ ಕುರಿತು ಟ್ವಿಟರ್ನಲ್ಲಿ ಮೊದಲೇ ತಿಳಿಸಿರುವುದು ಅಪರೂಪ ಹೀಗಾಗಿ ಅವರ ಹಿಂದಿನ ಸುದ್ದಿಗೋಷ್ಠಿ ಸಹಜವಾಗಿಯೇ ಗಮನಸೆಳೆದಿದೆ ಕುತೂಹಲಕ್ಕೆ ಕಾರಣವಾಗಿದೆ.
ಕೋವಿಡ್ 19 ವ್ಯಾಪಕವಾಗುತ್ತಿರುವ ಹೊತ್ತಿನಲ್ಲೇ ಅವರು ಸರ್ಕಾರದ ಹಲವು ಆರೋಪಗಳನ್ನು ಮಾಡಿದ್ದರು ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅಕ್ರಮವಾಗಿದೆ ಎಂದು ಸುದ್ದಿಗೋಷ್ಠಿ ಗಳ ಮೂಲಕ ಆರೋಪಿಸಿದರು.
ಗುರುವಾರ ಬೆಳಗ್ಗೆ 11 ಗಂಟೆಗೆ ಮಾಧ್ಯಮದ ಮೂಲಕ ಕೆಲವು ಪ್ರಮುಖ ವಿಚಾರಗಳನ್ನು ರಾಜ್ಯದ ಜನತೆಗೆ ಜನತೆಯ ಗಮನಕ್ಕೆ ತರಲಿದ್ದೇನೆ ಈ ಪ್ರತಿಕ ಸಂವಾದ ಫೇಸ್ಬುಕ್ ಹಾಗೂ ಟ್ವಿಟರ್ನಲ್ಲಿ ನೇರ ಪ್ರಸಾರವಾಗಲಿದೆ ಎಂದು ಅವರ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ತಾವು ನಡೆಸುವ ಮಾಧ್ಯಮ-ಸಂವಾದ ಸುದ್ದಿಗೋಷ್ಠಿ ಗಳ ಕುರಿತು ಟ್ವಿಟರ್ನಲ್ಲಿ ಮೊದಲೇ ತಿಳಿಸಿರುವುದು ಅಪರೂಪ ಹೀಗಾಗಿ ಅವರ ಹಿಂದಿನ ಸುದ್ದಿಗೋಷ್ಠಿ ಸಹಜವಾಗಿಯೇ ಗಮನಸೆಳೆದಿದೆ ಕುತೂಹಲಕ್ಕೆ ಕಾರಣವಾಗಿದೆ.
ಕೋವಿಡ್ 19 ವ್ಯಾಪಕವಾಗುತ್ತಿರುವ ಹೊತ್ತಿನಲ್ಲೇ ಅವರು ಸರ್ಕಾರದ ಹಲವು ಆರೋಪಗಳನ್ನು ಮಾಡಿದ್ದರು ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅಕ್ರಮವಾಗಿದೆ ಎಂದು ಸುದ್ದಿಗೋಷ್ಠಿ ಗಳ ಮೂಲಕ ಆರೋಪಿಸಿದರು.